ನಗರಕ್ಕೆ ಆಗಮಿಸಿದ ತಿಪ್ಪಣ್ಣಪ್ಪ ಕಮಕನೂರಗೆ ಬೃಹತ್ ಹೂ ಮಾಲೆ ಹಾಕಿ ಸ್ವಾಗತ

0
26

ಕಲಬುರಗಿ: ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಕಮಕನೂರ ಗ್ರಾ.ಪಂ.ಸದಸ್ಯರಾದ ರಾಜೇಶ ಎಸ್.ಕಮಕನೂರ ನೇತೃತ್ವದಲ್ಲಿ ಕ್ರೇನ್ ಮೂಲಕ ಬೃಹತ್ ಹೂ ಮಾಲೆ ಹಾಕಿ ಸ್ವಾಗತಿಸಿದರು.

ಸುರೇಶ ಕಮಕನೂರ, ಸುಶಾಂತ ಬೆನಕನಳ್ಳಿ, ನೀಲಕಠ ಸೋಮನೂರ, ಮಹಾದೇವ ಬಮ್ಮನಳ್ಳಿ, ಅವಿನಾಶ ಜೋಕೆ, ನಸವರಾಜ ಬಿ, ಸಮಜಯ್ ತಳವಾರ, ಮರಲಿಂಗ ಪೂಜಾರಿ ಸೇರಿದಂತೆ ಕಾರ್ಯಕರ್ತರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here