ಕಲಬುರಗಿ: ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ನಿಮಿತ್ತ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೋನಗುಂಟಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಪಾಯಿ ಕರ್ಮಚಾರಿ ಅವರಿಗೆ ಬ್ಯಾಂಕೆಟ್ಗಳು ವಿತರಿಸಲಾಯಿತು.
ಮುಖಂಡರಾದ ಪ್ರವೀಣ ಪಾಟೀಲ ಹರವಾಳ, ಡಾ.ಕಿರಣ ದೇಶಮುಖ, ಫಾರುಖ ಮನಿಯಾರ, ಬಸ್ಸು ಪಾಟೀಲ, ಪರಶುರಾಮ ನಾಟೀಕಾರ, ಅಶ್ವಿನ್ ಸಂಕ, ಶಿವುಕುಮಾರ ಚೋರಗಿ, ಸೇರಿದಂತೆ ಕಾರ್ಯಕರ್ತರು ಇದ್ದರು.