ಬಹುಜನ ಸಮಾಜ ಪಕ್ಷದಿಂದ ಪ್ರತಿಭಟನೆ

0
48

ಕಲಬುರಗಿ: ಮಣಿಪುರದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿದ ಘಟನೆ ಖಂಡಿಸಿ ಬುಧುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬಹುಜನ ಸಮಾಜ ಪಕ್ಷ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಿಎಸ್‍ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಲ್.ಆರ್.ಬೋಸ್ಲೆ, ಬಿಎಸ್‍ಪಿ ಜಿಲ್ಲಾಧ್ಯಕ್ಷ ಸುನೀಲ ಇಂಗನಕಲ್ಲ, ಜಿಲ್ಲಾ ಸಂಯೋಜಕ ಮೈಲಾರಿ ಶೆಳ್ಳಗಿ, ಯಲ್ಲಪ್ಪ ಛಲವಾದಿ, ಶರಣು ಹಂಗರಗಿ, ಶಿವಕುಮಾರ ಡಿ. ಸೇರಿದಂತೆ ಹಲವರು ಪಾಲ್ಗೊಂಡರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here