ಶಹಾಬಾದ: ತಾಲೂಕಾ ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಾಲಯದಲ್ಲಿ ಅಗಸ್ಟ 21, ಬೆಳಿಗ್ಗೆ 11 ಗಂಟೆಗೆ ಸಂಘದ ಕಾರ್ಯಲಯದಲ್ಲಿ ಸಂಘದ ಸರ್ವ ಪದಾಧಿಕಾರಿಗಳ ಸಭೆ ಆಯೋಜಿಸಲಾಗಿದೆ.
ಆದ್ದರಿಂದ ಸಂಘದ ಎಲ್ಲಾ ಸದಸ್ಯರು ಈ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕಾ ಮಡಿವಾಳ ಮಾಚಿದೇವರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ ಪರೀಟ್ ತಿಳಿಸಿದ್ದಾರೆ.