Saturday, July 13, 2024
ಮನೆಬಿಸಿ ಬಿಸಿ ಸುದ್ದಿಬಸವ ಪಂಚಮಿ ಕಾರ್ಯಕ್ರಮ ನಿಮಿತ್ತ ಮಕ್ಕಳಿಗೆ ಹಾಲು ವಿತರಣೆ

ಬಸವ ಪಂಚಮಿ ಕಾರ್ಯಕ್ರಮ ನಿಮಿತ್ತ ಮಕ್ಕಳಿಗೆ ಹಾಲು ವಿತರಣೆ

ಕಲಬುರಗಿ: ನಗರದ ಫಿಲ್ಟರ್ ಬೇಡ ಆಶ್ರಯ ಕಾಲೋನಿಯಲ್ಲಿ ಮಾನವ ಬಂದುತ್ವ ವೇದಿಕೆ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮೆಮೋರಿಯಲ್ ವೆಲ್ಫೇರ್ ಸೊಸೈಟಿ ಇವರಗಳ ಸಂಯುಕ್ತಾಶ್ರಯದಲ್ಲಿ ಬಸವ ಪಂಚಮಿ ಕಾರ್ಯಕ್ರಮ ನಿಮಿತ್ತ ಮಕ್ಕಳಿಗೆ ಹಾಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಡಾವಣೆಯ ಮುಖಂಡರಾದ ಸುಭಾಷ್, ಶಿವು, ಶರದಾಬಾಯಿ ದಯಾನಂದ, ಭಾರತಿ ಬಬಲಾದ್, ಸಂಸ್ಥೆಯ ಅಧ್ಯಕ್ಷೆ ರೇಖಾ ನಾಡಗೇರಿ ಸೇರಿದಂತೆ ಬಡಾವಣೆಯ ಮಹಿಳೆಯರು ಹಾಗೂ ಮಕ್ಕಳು ಇದ್ದರು.

 

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular