ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ

0
55

ಕಲಬುರಗಿ: ಸೈಯದ್ ಚಿಂಚೋಳಿ ಕ್ರಾಸನಲ್ಲಿರುವ ಕೆ.ಬಿ.ಪಿ.ದಣ್ಣೂರ ಕಾಲೇಜು ಸಭಾಂಗಣದಲ್ಲಿ ಗುರೂಜಿ ಪದವಿ ಮಹಾವಿದ್ಯಾಲಯ ಮತ್ತು ಕೆ.ಬಿ.ಪಿ. ದಣ್ಣೂರ ಪದವಿ ಪೂರ್ವ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಪ್ರಥಮ ವರ್ಷದ ಪದವಿ ಪೂರ್ವ ಮತ್ತು ಪದಬ ಮಹಾಬಿದ್ಯಾಲಯದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ನಿರ್ದೇಶಕರಾದ ಡಾ. ಸಂಗಮೇಶ ಹಿರೇಮಠ ಉದ್ಘಾಟಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗುರೂಜಿ ಪದವಿ ಮಹಾಬಿದ್ಯಾಲಯದ ಅಧ್ಯಕ್ಷ ಕಲ್ಯಾಣಕುಮಾರ ಶೀಲವಂತ, ಮಲ್ಲಿಕಾರ್ಜುನ ಖರ್ಗೆ ಸಂಯುಕ್ತ ಪ.ಪೂ. ಕಾಲೇಜಿನ ಉಪನ್ಯಾಸಕ ಬಿ. ಎಸ್. ಪಾಟೀಲ ಮಳ್ಳಿ, ಗುರುಂಜ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ ಸಿದ್ದಣ್ಣ ಹಾಗರಗಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here