“ಚಿಗುರೊಡೆದ ಮೇಲೆ” ಕವನ ಸಂಕಲನ ಪುಸ್ತಕ ಬಿಡುಗಡೆ

0
29

ಕಲಬುರಗಿ: ಚಿಂಚೋಳಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಇವರ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಯಲ್ಲಾಲಿಂಗ ಝ.ದಂಡಿನ್ ಇವರು ರಚಿಸಿರುವ ಚೊಚ್ಚಲ ಕೃತಿ “ಚಿಗುರೊಡೆದ ಮೇಲೆ” ಕವನ ಸಂಕಲನ ಪುಸ್ತಕ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಲೂಕಿನ ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ತಾಲೂಕು ಸಾಹಿತ್ಯ ಪರಿಷತ್ತು ಅಧ್ಯಕ್ಷ ಸುರೇಶ ದೇಶಪಾಂಡೆ, ನಾಗಶೇಟ್ಟಿ, ಭಧ್ರಶೆಟ್ಟಿ, ಜಗದೀಶ್ ಮಾರಪಳ್ಳಿ, ಅಂಬಾರಾಯ ಮೋತಿ, ಅಂಬರಿಶ್ ರಾಯಕೋಡ್ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here