ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ; ಸಚಿವ ಈಶ್ವರ ಖಂಡ್ರೆ

0
10

ಸುವರ್ಣ ಸೌಧ ಬೆಳಗಾವಿ, ಡಿ.4; ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರ‍್ರೆ ಹೇಳಿದರು, ವಿಧಾನಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯೆ ಡಾ.ತೇಜಸ್ವಿನಿ ಗೌಡ ಅವರು, ಆನೆ ಹಾವಳಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆನೆಗಳು ಜನವಸತಿ ಪ್ರದೇಶಕ್ಕೆ ಬರುವುದನ್ನು ತಡೆಯಲು ಅನೆ ಕಂದಕ ನಿರ್ಮಾಣ, ರೇಲ್ವೇ ಬ್ಯಾರಿಕೇಡ್‌ಗಳ ಅಳವಡಿಕೆಯನ್ನು ಮಾಡಲಾಗುವುದು ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here