ಮಲ್ಲಿನಾಥ್ ಪಾಟೀಲ್ ಕಾಳಗಿಗೆ ಸನ್ಮಾನ

0
22

ಕಲಬುರಗಿ: ಬಿಜೆಪಿ ಪಕ್ಷದ ಅಧ್ಯಕ್ಷರ ನೇಮಕದ ಉಸ್ತುವಾರಿ ಹಾಗೂ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರನ್ನು ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಮಲ್ಲಿನಾಥ್ ಪಾಟೀಲ್ ಕಾಳಗಿ ಅವರು ಕಲಬುರಗಿಯಲ್ಲಿ ಸನ್ಮಾನಿಸಿದರು.

ಬಿಜೆಪಿಯ ರಾಜ್ಯ ಕಾರ್ಯದರ್ಶಿ ಹಾಗೂ ಗ್ರಾಮೀಣ  ಶಾಸಕ ಬಸವರಾಜ್ ಮತ್ತಿಮಡು, ಚಿಂಚೋಳಿ ಶಾಸಕ ಅವಿನಾಶ್ ಜಾಧವ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಬಿನ್ನಾಡಿ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here