ಮಂಗಗಳನ್ನು ಸೆರೆಹಿಡಿದ ಅರಣ್ಯ ಇಲಾಖೆ ಅಧಿಕಾರಿಗಳು

0
145
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ; ತಾಲೂಕಿನ ಬಳವಡಗಿ ಗ್ರಾಮದಲ್ಲಿ ಇತ್ತಿಚೆಗೆ ಕೆಲವರನ್ನು ಕಚ್ಚಿ ಗಾಯಗೊಳಿಸಿರುವ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ತೆರಳಿ ಮಂಗಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನಂತರ ವಲಯ ಅರಣ್ಯ ಅಧಿಕಾರಿ ವಿಜಯಕುಮಾರ ಬಡಿಗೇರ್ ಅವರು ಮಾತನಾಡಿ, ಬಳವಡಗಿ ಗ್ರಾಮದಲ್ಲಿ 5 ಜನರಿಗೆ ಮಂಗಗಳು ಕಚ್ಚಿ ಗಾಯಗೊಳಿಸಿದ್ದರಿಂದ ಜನರು ಭಯಭೀತರಾಗಿದ್ದರು. ಹೀಗಾಗಿ ಗ್ರಾಮಕ್ಕೆ ತೆರಳಿ ಮಂಗಗಳನ್ನು ಸೆರೆಹಿಡಿದು ಅರಣ್ಯ ಪ್ರದೇಶದಲ್ಲಿ ಬೀಡಲಾಯಿತು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here