ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ

0
26

ಕಲಬುರಗಿ: ಭಾರತ ಸೇವಾದಳ ಜಿಲ್ಲಾ ಸಮಿತಿ ಕಲಬುರಗಿ ಹಾಗೂ ಸರಕಾರಿ ಪ್ರೌಢ ಶಾಲೆ ತಾರಪೈಲ್ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಹಾಗೂ ರಾಷ್ಟ್ರೀಯ ಯುವ ದಿನ ವನ್ನು ಸರಕಾರಿ ಪ್ರೌಢ ಶಾಲೆ ತಾರಪೈಲ್ ದಕ್ಷಿಣ ವಲಯ ಕಲಬುರಗಿಯಲ್ಲಿ ಆಚರಿಸಲಾಯಿತು.

ಅಖಿಲ ಭಾರತ ಸೇವಾದಳ ಕೇಂದ್ರ ಸಮಿತಿಯ ಸಂಚಾಲಕ ಲಕ್ಷ್ಮಣ ಆವುಂಟಿ,  ಜಿಲ್ಲಾ ಜನ ಜಾಗೃತಿ ವೇದಿಕೆ ಉಪಾಧ್ಯಕ್ಷೆ ನರಸಮ್ಮ ಆವುಂಟಿ, ಭಾರತ ಸೇವಾದಳ ಜಿಲ್ಲಾ ಸಮಿತಿ ಕಾಯ9ದಶಿ9 ಸುರೇಶ್ ಬಡಿಗೇರ್,  ಮಂಜುನಾಥ್ ನಾಲವಾರಕರ್,  ನಾಗರಾಜ್ ನಂದೂರ,  ಡಾ: ರಾಜಕುಮಾರ್ ಪಾಟೀಲ ಸೇರಿದಂತೆ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here