ಇಂಡಿಯಾ ಒಕ್ಕೂಟದ ಅಧ್ಯಕ್ಷರಾಗಿ ಡಾ. ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೆ ಶಿವಾನಂದ ಆರ್ ಕಿಳ್ಳಿ ಹರ್ಷ

0
46

ಕಲಬುರಗಿ: ಪ್ರತಿಪಕ್ಷಗಳ ಐಎನ್ ಡಿಎ (ಇಂಡಿಯಾ) ಕೂಟದ ಅಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿದಕ್ಕೆ ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಪ್ರಧಾನ ಕಾರ್ಯದರ್ಶಿಯಾದ ಶಿವಾನಂದ ಆರ್ ಕಿಳ್ಳಿ ಹರ್ಷ ವ್ಯಕ್ತಪಡಿಸಿದ್ದಾರೆ.

ಮೈತ್ರಿಕೂಟದ ಸಭೆಯಲ್ಲಿ ಎಲ್ಲ ಪಕ್ಷದ ಮುಖಂಡರರು, ಪ್ರಮುಖರು ಖರ್ಗೆ ಅವರ ಹೆಸರನ್ನು ಸೂಚಿಸಿ ಆಯ್ಕೆ ಮಾಡಿದ್ದು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅನೆ ಬಲ ದೊರಕಿದಂತಾಗಿದೆ ಖರ್ಗೆ ಅವರ ನೇತತ್ವದಲ್ಲಿ ಇಂಡಿಯಾ ಕೂಟ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಲಿದೆ ಜಿಲ್ಲೆಯ ನಾಯಕನಿಗೆ ಉನ್ನತ ಸ್ಥಾನ ನೀಡಿದ್ದಕ್ಕೆ ಮೈತ್ರಿ ಕೂಟದ ಎಲ್ಲ ಪಕ್ಷದ ನಾಯಕರಿಗೆ ಪ್ರಕಟಣೆ ಮೂಲಕ ಧನ್ಯವಾದ ತಿಳಿಸಿದ್ದಾರೆ.

Contact Your\'s Advertisement; 9902492681

ಜಾಹಿರಾತು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here