ಚಿತ್ತಾಪುರ: ತಾ.ಪಂ ಸಂವಿಧಾನ ಜಾಗೃತಿ ಜಾಥಾ ಕುರಿತು ಪೂರ್ವಭಾವಿ ಸಭೆ

0
32
  • ಎಂ.ಡಿ‌ ಮಶಾಖ ಚಿತ್ತಾಪುರ

ಚಿತ್ತಾಪುರ; ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಇಂದು ಸಾಂಯಾಕಾಲ 4 ಗಂಟೆಗೆ ಸಂವಿಧಾನ ಜಾಗೃತಿ ಜಾಥಾ ಕುರಿತು ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಯಿತು. ಇದೇ ವೆಳೆ ಸಂವಿಧಾನ ಜಾಗೃತಿ ಜಾಥಾದ ಕುರಿತು ಹಲವು ವಿಷಯಗಳ ಬಗ್ಗೆ ಚರ್ಚೆ ಮಾಡಲಾಯಿತು.

ಈ ಸಂದರ್ಭದಲ್ಲಿ ತಾಪಂ ಇಓ ನೀಲಗಂಗಾ ಬಬಲಾದ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ್, ಸಿಡಿಪಿಓ ಮಲ್ಲಣ್ಣ ದೇಸಾಯಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚೇತನ್ ಗುರಿಕಾರ್, ಸಿದ್ದವೀರಯ್ಯ ರುದ್ನೂರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here