Saturday, July 13, 2024
ಮನೆಬಿಸಿ ಬಿಸಿ ಸುದ್ದಿವಾರ್ತಾ ಭವನದಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಕೆ

ವಾರ್ತಾ ಭವನದಲ್ಲಿ ಬಸವಣ್ಣನ ಭಾವಚಿತ್ರ ಅಳವಡಿಕೆ

ಕಲಬುರಗಿ: ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಭಾವಚಿತ್ರ ಎಲ್ಲಾ ಸರ್ಕಾರಿ ಕಚೇರಿಯಲ್ಲಿ ಅಳವಡಿಸಬೇಕೆಂಬ ಸರ್ಕಾರದ ನಿರ್ದೇಶನ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ವಿಧಾನಸೌಧ ಅವರಣದಲ್ಲಿರುವ ವಾರ್ತಾ ಭವನದಲ್ಲಿ ಶ್ರೀ ಜಗಜ್ಯೋತಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಮಾಡಿ ಅಳವಡಿಸಲಾಯಿತು.

ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿಗಳಾದ ಡಿ.ಕೆ.ರಾಜರತ್ನ, ಉಮಾಶಂಕರ‌ ಚಿನಮಳ್ಳಿ, ಸೈಯದ್ ಇಸ್ಮಾಯಿಲ್ ಪಾಶಾ, ದೇವಿಂದ್ರ, ಲಕ್ಷ್ಮೀಬಾಯಿ, ನರಸಿಂಹ, ಅಶೋಕ, ಅಪ್ರೆಂಟಿಸ್ ಅಭ್ಯರ್ಥಿಗಳಾದ ಸುನೀಲ, ಅಂಬಿಕಾ, ಭಾಗ್ಯಶ್ರೀ ಇದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular