ಚಿತ್ತಾಪೂರ ಕರದಾಳ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು: ಸೂಕ್ತ ತನಿಖೆಗೆ ಆಗ್ರಹ

0
22

ಚಿತ್ತಾಪುರ: ಕಸ್ತೂರಬಾ ವಸತಿ ನಿಲಯದಲ್ಲಿ 2 ವರ್ಷದಿಂದ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ಸಾಯಿಬಣ್ಣ ನಾಯ್ಕೋಡಿಯು ವಸತಿ ನಿಲಯದಲ್ಲಿ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಶವ ಪತ್ತೆಯಾಗಿರುವ ಘಟನೆ ಕುರಿತು ನಿಷ್ಪಕ್ಷವಾಗಿ ತನಿಖೆ ನಡೆಸಿ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಎಐಡಿಎಸ್ಓ ಆಗ್ರಹಿಸಿದೆ.

ಇಂದು ಎಐಡಿಎಸ್ಓ ನ ನಿಯೋಗವು ಕಸ್ತೂರಿ ಬಾ ವಸತಿ ನಿಲಯ ಕರದಾಳಕ್ಕೆ ಸಂಘಟನೆಯ ಜಿಲ್ಲಾ ಅಧ್ಯಕ್ಷರಾದ ಸ್ನೇಹಾ ಕಟ್ಟೀಮನಿ, ಜಿಲ್ಲಾ ಖಜಾಂಚಿ ವೆಂಕಟೇಶ ದೇವದುರ್ಗ, ಉಪಾಧ್ಯಕ್ಷರಾದ ಗೋವಿಂದ ಯಳವಾರ ಹಾಗೂ ಸಿದ್ದಾರ್ಥ್ ತಿಪ್ಪನೋರ ನಿಯೋಗ ಭೇಟಿ ಮಾಹಿತಿ ಪಡೆದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here