ಡಾ.ಬಾಬು ಜಗಜೀವನರಾಮ ಪುತ್ಥಳಿ ಸಚಿವ ಶರಣಪ್ರಕಾಶ್ ಪಾಟೀಲ್ ಮಾಲಾರ್ಪಣೆ

0
13

ಕಲಬುರಗಿ: ಡಾ.ಬಾಬು ಜಗಜೀವನರಾಮ ಅವರ 117ನೇ ಜಯಂತ್ಯುತ್ಸವ ಪ್ರಯುಕ್ತ ನಗರದ ಟೌನ್ ಹಾಲ್ ಆವರಣದಲ್ಲಿರುವ ಡಾ.ಬಾಬು ಜಗಜೀವನರಾಮ ಪುತ್ಥಳಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಮಾಲಾರ್ಪಣೆ ಮಾಡಿದರು.

ಶಾಸಕ ಅಲ್ಲಂಪ್ರಭು ಪಾಟೀಲ್, ಜಿಲ್ಲಾಧ್ಯಕ್ಷ ಜಗದೇವ ಗುತೇದಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ತಾರಫೈಲ್, ಪರಶುರಾಮ ನಾಟೀಕಾರ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here