ಕಲಬುರಗಿ: ನಗರದ ಪಿಡಿಎ ಕಾಲೇಜಿನಲ್ಲಿ ನಡೆದ ಪದವೀಧರ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಅವರ ಪರ ಮತಯಾಚನೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ, ಶಾಸಕ ಬಸವರಾಜ ಮತ್ತಿಮಡು, ಎಂಎಲ್ಸಿ ಶಶೀಲ ನಮೋಶಿ, ಮಾಜಿ ಶಾಸಕರಾದ ಸುಭಾಷ ಗುತ್ತೇದಾರ, ದತ್ತಾತ್ರೇಯ ಪಾಟೀಲ ರೇವೂರ, ದೋಡ್ಡಪಗೌಡ ಪಾಟೀಲ ನರಿಬೋಳ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಡಾ.ಇಂದಿರಾ ಶಕ್ತಿ, ಸುರೇಶ ಸಜ್ಜನ್, ಬಾಬುರಾವ ಚವ್ಹಾಣ, ಸುರೇಶ ಚವ್ಹಾಣ ಇದ್ದರು.