ಕಲಬುರಗಿ: ಪೆಟ್ರೋಲ್ ತುಂಬಿದ ಟ್ಯಾಂಕರ್ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭಿಸಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬೂರ ವಾಡಿ ಮತ್ತು ಚವಡಾಪುರ ನಡುವೆ ನಡೆದಿದೆ.
ಕೆಎಸ್.ಆರ್.ಟಿ.ಸಿ ಬಸ್ ಪೆಟ್ರೋಲ್ ಟ್ಯಾಂಕರ್ ಗೆ ಹಿಂದಿನಿಂದ ಗುದ್ದಿರುವುದರಿಂದ ಬಸ್ ನ ಮುಂದಿನ ಗಾಜು ಸಂಪೂರ್ಣ ಒಡೆದು ಹೊಗಿದೆ.
ಅಪಘಾತದಲ್ಲಿ ಪ್ರಾಮಾಣಿಕರಿಗೆ ಯಾವುದೇ ಹಾನಿ ಸಂಭವಿಸಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.