ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ; ಜೆಡಿಎಸ್ ಕಾರ್ಯಕರ್ತರಿಂದ ಸಂಭ್ರಮ

0
25

ಕಲಬುರಗಿ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನರೇಂದ್ರ ಮೋದಿ ಅವರ ಎನ್ ಡಿ ಎ ಸರಕಾರದ ಮಂತ್ರಿ ಮಂಡಲದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವುದರಿಂದ ಜೆಡಿಎಸ್ ಜಿಲ್ಲಾ ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷ ಮುಸ್ತಾಕ ಅಲಿ ನೇತೃತ್ವದಲ್ಲಿ ನಗರದ ಜೆಡಿಎಸ್ ಪಕ್ಷದ ಕಚೇರಿಯ ಆರಣದಲ್ಲಿ ಪಟಾಕಿ ಸಿಡಿಸಿ ಕಾರ್ಯಕರ್ತರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಡಾ. ಸಿದ್ದಣ್ಣ ಎಸ್.ಪಾಟೀಲ, ಪ್ರಮುಖರಾದ ಸಂಜುಕುಮಾರ ಮಡಕಿ, ಸೈಯದ್ ಜಾಕಿರ ಹುಸೇನ್, ರಾಜಕುಮಾರ ಗುತೇದಾರ, ಕಾಶೀನಾಥ ನಾಗರಾಮ, ಕಲ್ಯಾಣಿ ರಟ್ಟಕಲ್, ಕೌಸರ್ ಶಾ, ಗುರುಲಿಂಗಪ್ಪ ಗೌರ್, ವಿಕಾಸ ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here