RSS ಸಾಹಿತ್ಯ ಮಾರಾಟ ಮಳಿಗೆ ತೆರೆಯಲು ಪರವಾನಗಿ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ

0
33

ಕಲಬುರಗಿ: ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಕಮ್ಯುನಿಷ್ಟ ವಿರೋಧಿ ಪುಸ್ತಕ ಹಾಗೂ ಆರ್.ಎಸ್.ಎಸ್ ಸಾಹಿತ್ಯ ಮಾರಾಟ ಮಳಿಗೆ ತೆರೆಯಲು ಪರವಾನಿಗೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ, ಕೋಮುವಾದ ಬಿತ್ತುವ ಸಾಹಿತ್ಯಕ್ಕೆ ಕಡಿವಾಣ ಹಾಕಲು ಒತ್ತಾಯಿಸಿ ಭಾರತ ಕಮ್ಯುನಿಸ್ಟ ಪಕ್ಷ ಮಾಕ್ಸವಾದಿ ನಗರ ಘಟಕದ ನೆತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದರು, ಪ್ರತಿಭಟನೆ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಎಂ.ಬಿ.ಸಜ್ಜನ, ಮೇಘರಾರಜ ಕಠಾರೆ, ಯಶ್ವಂತ ಪಾಟೀಲ, ನಾಗಯ್ಯಸ್ವಾಮಿ, ಶಿಲಾದೇವಿ ಸಾಗರ, ಚಂದ್ರಕಾಂತ, ರಾಮಚಂದ್ರ, ನಾಗಪ್ಪ, ಪದ್ಮನಿ ಸೇರಿದಂತೆ ಹಲವರು ಭಾಗವಹಿಸಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here