ರಾಜ್ಯ ಸರ್ಕಾರದ ಶಕ್ತಿ ಕೇಂದ್ರ ಬೆಂಗಳೂರು ಮತ್ತು ದೆಹಲಿಯಲ್ಲಿಲ್ಲ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ

0
53

ಚಿತ್ತಾಪುರ: ಸರ್ಕಾರ ರಚನೆಯಾದಾಗಿನಿಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಿರ್ಧಾರವನ್ನ ಕೈಗೊಳ್ಳಲು ಸಂಪೂರ್ಣ ಸ್ವಾತಂತ್ರ್ಯ ಇಲ್ಲ. ಅನರ್ಹ ಶಾಸಕರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಲು ಬಿಜೆಪಿ ವಿಫಲವಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ರಾಜ್ಯ ಸರ್ಕಾರ ವರ್ಗಾವಣೆ ದಂದೆಯಲ್ಲಿ ಮುಳುಗಿದೆ. ಸಾಕಷ್ಟು ಪ್ರಕರಣಗಳು ನ್ಯಾಯಾಲಯದಲ್ಲಿವೆ. ನೆರೆ ಸಂತ್ರಸ್ತರ, ಪ್ರವಾಹ ಪೀಡಿತರ ಮತ್ತು ರೈತರ ಸಾಲಮನ್ನಾ ಬಗ್ಗೆ ಬಿಜೆಪಿ ಚರ್ಚಿಸಲು ಸಿದ್ದವಿಲ್ಲ ಎಂದು ಆರೋಪಿಸಿದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here