ಹಕ್ಕು ಪತ್ರಗಳನ್ನು ಮಂಜೂರು ಮಾಡಲು ಒತ್ತಾಯಿಸಿ ಸಚಿವರಿಗೆ ಮನವಿ

0
53

ಕಲಬುರಗಿ:  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಐಟಿ ಬಿಡಿ ಸಚಿವರು ಹಾಗೂ  ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕಾ ಖರ್ಗೆ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಟಿ.ಎ.ನಾರಾಯಣ ಗೌಡರ ಸಾರಥ್ಯದ ವತಿಯಿಂದ ಜಿಲ್ಲೆಯ ನಗರ ಅಧ್ಯಕ್ಷರಾದ ಸುರೇಶ್ ಜಿ ಹೊಸಮನಿ ಅವರ ನೇತೃತ್ವದಲ್ಲಿ ಬಡಾವಣೆಯ ಸಾರ್ವಜನಿಕರಿಗೆ ಮನೆಯ ಹಕ್ಕು ಪತ್ರಗಳಿಗೆ ಸಂಬಂಧಿಸಿದ ಅಧಿಕಾರಿಗಳಿಗೆ ಹಕ್ಕು ಪತ್ರಗಳನ್ನು ಮಂಜೂರು ಮಾಡಲು ಸೂಚಿಸಬೇಕೆಂದು ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಡಾವಣೆಯ ಹಿರಿಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here