ನೂತನ ಪದಾಧಿಕಾರಿಗಳ ಪದಗೃಹಣ, ಅಭಿನಂದನಾ ಸಮಾರಂಭ

0
68
  • ಎಂ.ಡಿ ಮಶಾಖ ಚಿತ್ತಾಪುರ

ಚಿತ್ತಾಪುರ: ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಚಿತ್ತಾಪುರ ತಾಲೂಕಿನ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ನೂತನ ಪದಾಧಿಕಾರಿಗಳ ಪದಗೃಹಣ ಹಾಗೂ ಅಭಿನಂದನಾ ಸಮಾರಂಭ ಮತ್ತು ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಯಿತು.

ಇದೇ ವೆಳೆ ಸಮಾಜ ಸೇವೆಯನ್ನು ಗುರುತಿಸಿ ವಿಶೇಷ ಸನ್ಮಾನ ಮಾಡಲಾಯಿತು.ನತರ ನೂತನ ಪದಾಧಿಕಾರಿಗಳು ಪದಗೃಹಣ ಸ್ವೀಕರಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಸೇಡಂನ ಶಿವಶಂಕರ ಮಠದ ಶ್ರೀ ಶಿವಶಂಕರ ಶಿವಾಚಾರ್ಯ, ಕಂಬಳೇಶ್ವರ ಮಠದ ಶ್ರೀ ಸೋಮಶೇಖರ ಶಿವಾಚಾರ್ಯ, ಹಲಕರ್ಟಿ ಸಿದ್ದೇಶ್ವರ ಹಿರೇಮಠದ ಶ್ರೀ ರಾಜಶೇಖರ ಶಿವಾಚಾರ್ಯ, ರಾವೂರನ ಸಿದ್ಧಲಿಂಗೇಶ್ವರ ಸಂಸ್ಥಾನ ಮಠದ ಸಿದ್ದಲಿಂಗ ಮಹಾಸ್ವಾಮಿ, ನಾಗರಾಜ ಭಂಕಲಗಿ, ಲಿಂಗಾರೆಡ್ಡಿ ಭಾಸರೆಡ್ಡಿ, ವಿಶ್ವನಾಥ ಪಾಟೀಲ್ ಹೆಬ್ಬಾಳ, ನಾಗರೆಡ್ಡಿ ಪಾಟೀಲ್, ಶಿವರಾವ ಪಾಟೀಲ್, ಶಿವಲಿಂಗಪ್ಪ ವಾಡೇದ್, ಚಂದ್ರಶೇಖರ ಆವಂಟಿ, ಸೋಮಶೇಖರ ಪಾಟೀಲ್, ಶರಣಬಸಪ್ಪ ಕೊಭಾಳ,ಲ ಸೇರಿದಂತೆ ಅನೇಕ ಮುಖಂಡರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here