ಕಲಬುರಗಿ: ಬಿಜೆಪಿ ಮಹಾನಗರ ಜಿಲ್ಲೆಯ ಯುವ ಮೋರ್ಚಾ ಉಪಾಧ್ಯಕ್ಷರಾಗಿ ಶಿವಲಿಂಗ ಪಾಟೀಲ್ ಸಾವಳಗಿ ಅವರನ್ನು ನೇಮಕ ಮಾಡಿದ ಕಾರಣೀಭೂತರಾದ ದಕ್ಷಿಣ ಮತಕ್ಷೇತ್ರದ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್ ಅವರನ್ನು ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿಶ್ರೀನಿವಾಸ್ ದೇಸಾಯಿ, ಮಹೇಶ ಚವ್ಹಾಣ, ಮಡಿವಾಳಪ್ಪ ಎಸ್ ಮಡಿವಾಳ, ಪಂಡಿತ್ ನಡೆಗೆ, ಗುರುರಾಜ್ ಭಾರತನೂರ್, ಚಂದ್ರಕಾಂತ ವಾಲಿ, ಶರಣುಸಜ್ಜನ್ ಸೇರಿದಂತೆ ಕಾರ್ಯಕರ್ತರು, ಮುಖಂಡರು ಉಪಸ್ಥಿತರಿದ್ದರು.