ಗೆಳಯರ ಬಳಗದ ವತಿಯಿಂದ ಸರಳ ಬಸವ ಜಯಂತಿ ಆಚರಣೆ

0
44

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಎಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಗೆಳಯರ ಬಳಗದ ವತಿಯಿಂದ ಸಮಾನತೆಯ ಹರಿಕಾರ, ಮಹಾ-ಮಾನವತಾವಾದಿ, ವಿಶ್ವಗುರು, ಜಗಜ್ಯೋತಿ ಬಸವಣ್ಣನವರ 887ನೇ ಜಯಂತೋತ್ಸವವನ್ನು ಸರಳವಾಗಿ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಸಂಗಮೇಶ ಸರಡಗಿ, ಶಿವಕಾಂತ ಚಿಮ್ಮಾ, ವಿರೇಶ ಬೋಳಶೆಟ್ಟಿ, ಶಂಬುಲಿಂಗ ವಾಡಿ, ಶ್ರೀನಿವಾಸ ಬುಜ್ಜಿ, ಬಸವರಾಜ ಹೆಳವರ ಯಾಳಗಿ, ಸಂಜುಕುಮಾರ ಹೆರೂರ ಹಾಗೂ ಬಸವರಾಜ ರಟಕಲ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here