Monday, July 15, 2024
ಮನೆಬಿಸಿ ಬಿಸಿ ಸುದ್ದಿಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ದವಸ ಸಾಮಗ್ರಿಗಳ ವಿತರಣೆ

ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ದವಸ ಸಾಮಗ್ರಿಗಳ ವಿತರಣೆ

ಬೆಂಗಳೂರು:  ಕರೋನಾ ಕರ್ಪ್ಯುನಿಂದಾಗಿ ಎಲ್ಲಾ ಸ್ತರದ ಜನರು ತೊಂದರೆಗೀಡಾಗಿದ್ದಾರೆ. ಅದರಲ್ಲೂ ರಾಜ್ಯ ಸರಕಾರದಿಂದ ದಿನಸಿ ಸಾಮಗ್ರಿಗಳನ್ನು ಪಡೆದುಕೊಳ್ಳಲು ರೇಷನ್‌ ಕಾರ್ಡ್‌ ಹೊಂದದೆ ಇರುವವರ ಪರಿಸ್ಥಿತಿ ಬಹಳ ಗಂಭೀರವಾಗಿದೆ. ಇಂತಹ ಬಿಪಿಎಲ್‌ ಕಾರ್ಡ್‌ ಇಲ್ಲದೇ ಇರುವ ಹಾಗೂ ನೂರಾರು ಕುಟುಂಬಗಳಿಗೆ ಇಂದು ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ದಿನಸಿ ವಸ್ತುಗಳನ್ನು ಹೊಂದಿರುವ ಕಿಟ್‌ ಗಳನ್ನು ವಿತರಿಸಲಾಯಿತು.

ರಮೇಶ್‌ ರೆಡ್ಡಿ ನೇತೃತ್ವದ ತಂಡ ಇಂದು ನಗರದ ತಲಘಟ್ಟಪುರ ಪೊಲೀಸ್‌ ಠಾಣೆಯ ಬಳಿ ಸುಮಾರು 500 ಇಂತಹ ಕುಟುಂಬಗಳಿಗೆ ರೇಷನ್‌ ಕಿಟ್‌ಗಳನ್ನು ವಿತರಿಸಿದರು. ಶ್ರೀಮತಿ ಸುಧಾಮೂರ್ತಿ ಅವರ ನೇತೃತ್ವದಲ್ಲಿ ಇನ್ಪೋಸಿಸ್‌ ಫೌಂಡೇಶನ್‌ ವತಿಯಿಂದ ರಾಜ್ಯಾದ್ಯಂತ ಕರೋನಾ ದಿಂದ ತೊಂದರೆಗೀಡಾಗಿರುವ ಕುಟುಂಬಗಳಿಗೆ ಅಗತ್ಯ ದಿನ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular