ಖಾಸಗಿ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಿಸಿ: ಬಸವರಾಜ ಇಟ್ಟನ್ನವರ

0
45

ಮುಧೋಳ : ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸರಕಾರ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮುಧೋಳ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಬಸವರಾಜ ಇಟ್ಟನ್ನವರ ಆಗ್ರಹಿಸಿದ್ದಾರೆ.

ಅಸಂಘಟಿತ ವಲಯದ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ನಿಡಿದ ರೀತಿಯಲ್ಲಿ ಲಾಕ್‍ಡೌನ್ ನಿಂದಾಗಿ ಖಾಸಗಿ ವಲಯದಲ್ಲಿ ವೃತ್ತಿ ನಿರ್ವಹಿಸುತ್ತಿರುವ ಶಿಕ್ಷರಿಗೆ ಅಪಾರ ತೊಂದರೆ ಉಂಟಾಗಿದೆ. 2 ತಿಂಗಳಿಂದ ಆರ್ಥಿಕ ಹೊರೆಯಿಂದಾಗಿ ಶಿಕ್ಷಣ ಸಂಸ್ಥೆಗಳುತಮ್ಮ ಶಿಕ್ಷಕರಿಗೆ ಸಂಬಳ ನೀಡಲಾಗಿಲ್ಲ. ಹೀಗಾಗಿ ಅವರಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒತ್ತಾಹಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here