ರಾಜ್ಯದಲ್ಲಿ ಮೂವರು #SSLC ವಿದ್ಯಾರ್ಥಿಗಳು ಆತ್ಮಹತ್ಯೆ

0
37

ಬೆಂಗಳೂರು: ನಿನ್ನೆ ಪ್ರಕಟಗೊಂಡಿರುವ #SSLC ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡ, ಮೂವರು ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಪ್ರತ್ಯೇಕ ಘಟನೆ ರಾಜ್ಯದಲ್ಲಿ ನಡೆದಿದ್ದು ಬೆಳಕಿಗೆ ಬಂದಿವೆ.

ಬೆಂಗಳೂರಿನ ಕಾವೇರಿ ನಗರದ ನಿವಾಸಿ ಸಂಧ್ಯಾ, ಹಾವೇರಿಯ ವೈಷ್ಣವಿ ರಿತ್ತಿ, ಬ್ಯಾಡಗಿ ತಾಲೂಕಿನ ಭಾರತಿ ಗದಿಗೆಪ್ಪ ಕೋಟಿ ಆತ್ಮಹತ್ಯೆಗೆ ಶರಣಾದವರು ಎಂದು ತಿಳಿದುಬಂದಿದೆ. ಸೋಮವಾರ ಪ್ರಕಟಕೊಂಡ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕೆಲವು ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣರಾಗಿದ್ದಾರೆ ಎನ್ನಲಾಗಿದೆ.

Contact Your\'s Advertisement; 9902492681

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here