ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಮಹೇಶ್ವರಿ ವಾಲಿ ಖಂಡನೆ

0
72

ಕಲಬುರಗಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ರಾಜಕೀಯ ಪ್ರೇರಿತವಾಗಿದೆ ಕನಕಪುರ ಬಂಡೆಯನ್ನು ರಾಜಕೀಯವಾಗಿ ಎದುರಿಸಲಾಗದೆ ಸಿಬಿಐ ದಾಳಿ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ  ನಾಯಕಿ  ಮಹೇಶ್ವರಿ ವಾಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ಈ ಕುತಂತ್ರ ಮಾಡುತ್ತಿದೆ ಕಾಂಗ್ರೆಸ್ ಮುಖಂಡರನ್ನು ಮಾನಸಿಕವಾಗಿ ಕುಗ್ಗಿಸುವ ಕೆಲಸ ಮಾಡುತ್ತಿದೆ ಆದರೆ ಇದು ಆಗುವುದಿಲ್ಲ ನಮ್ಮ ನಾಯಕರಾದ ಡಿಕೆಶಿ ಮತ್ತು ಡಿಕೆ ಸುರೇಶ್ ಅವರುಗಳು ಕಾನೂನು ಹೋರಾಟ ಮಾಡಿ ಗೆದ್ದು ಬರುತ್ತಾರೆ ಎಂಬ ವಿಶ್ವಾಸವಿದೆ

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here