ಮೃತ್ತಿಕಾ ವೃಂದಾವನದ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಶಾಸಕ ರೇವೂರ್ ಚಾಲನೆ

0
18

ಕಲಬುರಗಿ: ಜಗತ್ ನಗರದಲ್ಲಿರುವ ಗೋಮುಖ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಶ್ರೀರಾಘವೇಂದ್ರಸ್ವಾಮಿಗಳವರ ಮೃತ್ತಿಕಾ ವೃಂದಾವನದ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಶಾಸಕ ಹಾಗು ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಾಸುದೇವಾಚಾರ ರಾಜಪುರೋಹಿತ, ಜಗದೇವ ಮಲ್ಲಿಕಾರ್ಜುನ, ರಾಜು ತ್ರಿಮುಖೆ, ಹಳ್ಳೇರಾವ ಕುಲಕರ್ಣಿ, ಶೇಷಗಿರಿ ಜೋಶಿ, ಶಿವಕುಮಾರ ತೋಳನೂರ, ನರಹರಿ ಪಾಟೀಲ, ಪವನ ಕುಲಕರ್ಣಿ ಸೇರಿದಂತೆ ಇನ್ನಿತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here