ಶುಚಿ ಯೋಜನೆಗೆ ಮಹಿಳಾ ಕಾಂಗ್ರೆಸ್ ಸಮಿತಿ ಆಗ್ರಹ

0
48

ಕಲಬುರಗಿ: ರಾಜ್ಯ ಸರ್ಕಾರದಿಂದ ಸ್ಥಗಿತಗೊಂಡಿರುವ ಶುಚಿ ಯೋಜನೆಯನ್ನು ತಕ್ಷಣದಿಂದ ಜಾರಿ ಮಾಡುವಂತೆ ಆಗ್ರಹಿಸಿ ಜಿಲ್ಲಾ ಮಹಿಳಾ ಕಾಂಗ್ರೇಸ್ ಸಮಿತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ಜಿಲ್ಲಾ ಮಹಿಳಾ ಕಾಂಗ್ರೇಸ್ ಸಮಿತಿಯ ಜಿಲ್ಲಾಧ್ಯಕ್ಷೆ ಲತಾ ರವಿ ರಾಠೋಡ, ಗೀತಾ ಮದಗಲ್, ರಾಭಿಯಾ ಬೇಗಂ, ಸ್ವಪ್ನಾ ಪಾಟೀಲ, ಶಿಲಾ ಸೇವಾದಳ, ಗೌತಮಿ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here