ವಾಡಿ – ಶಹಾಬಾದ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ಕನಕಪ್ಪ ದಂಡಗುಲಕರಗೆ ಕಸಾಪ ಜಿಲ್ಲಾಧ್ಯಕ್ಷ ಸಿಂಪಿ ಸನ್ಮಾನ

0
162

ಶಹಾಬಾದ: ನಗರದ ವಾಡಿ – ಶಹಾಬಾದ ನಗರ ಯೋಜನೆ ಪ್ರಾಧಿಕಾರದ ನೂತನ ಅಧ್ಯಕ್ಷರಾದ ಕನಕಪ್ಪ ದಂಡಗುಲಕರ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೀರಭದ್ರ ಸಿಂಪಿಯವರು ಶಹಾಬಾದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗೌರವ ಕಾರ್ಯದರ್ಶಿ ಮಡಿವಾಳಪ್ಪ ನಾಗರಹಳ್ಳಿ, ಕೋಶಾಧ್ಯಕ್ಷರಾದ  ದೌಲತರಾಯ ಮಾಲಿಪಾಟೀಲ್, ಕಲಬುರಗಿ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ್, ಶಹಾಬಾದ ತಾಲೂಕಾ ಅಧ್ಯಕ್ಷ ಮೃತ್ಯುಂಜಯ ಹಿರೇಮಠ, ಶಹಾಬಾದ ನಗರ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ರಾವೂರ ವಲಯ ಅಧ್ಯಕ್ಷ ಮಂಜುನಾಥ ಜಡಿ,ಅಂಬಾಜಿ ಕೌಲಗಿ,ವೀರಸಂಗಪ್ಪ ಸುಲೇಗಾಂವ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here