ಡಾ.ಭದ್ರಶೆಟ್ಟಿ ಅವರಿಗೆ ಅಂಬೇಡ್ಕರ್ ಫೆಲೋಶಿಪ್ ಪ್ರಶಸ್ತಿ

0
59

ಕಲಬುರಗಿ: ಸಾಮಾಜಿಕ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸೇವೆ ಸಲ್ಲಿಸಿರುವ ಹಾಗೂ ಅನೇಕ ಸಮಾಜಮುಖಿ ಕೆಲಸ ಮಾಡಿರುವ ಡಾ.ಎ.ಎಸ್.ಭದ್ರಶೆಟ್ಟಿ ಅವರ ಸೇವೆ ಗುರುತಿಸಿ ಅವರಿಗೆ ಪ್ರಸ್ತುತ ಸಾಲಿನ ಡಾ.ಬಿ.ಆರ್.ಅಂಬೇಡ್ಕರ ರಾಷ್ಟ್ರೀಯ ಫೆಲೋಶಿಪ್ ಅವಾರ್ಡ್ ಲಭಿಸಿದೆ.

ಮಾ.13 ರಂದು ನವದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿತರಿಸಲಾಗುವುದು ಎಂದು ಭಾರತೀಯ ದಲಿತ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಎಸ್.ಪಿ.ಸುಮನಶಂಕರ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here