ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಸಾರಿಗೆ ಸಿಬ್ಬಂದಿಗಳ ವಿವಿಧ ಬೇಡಿಕೆಗೆ ಆಗ್ರಹಿಸಿ ಕಪ್ಪುಪಟ್ಟಿ ಚಳವಳಿ ಮೂಲಕ emedialine - April 1, 2021 0 37 Facebook Twitter Pinterest WhatsApp ಕಲಬುರಗಿ: ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಶ್ರಮಜೀವಿ ವೇದಿಕೆಯ ರಾಜ್ಯಾಧ್ಯಕ್ಷ ಚಂದ್ರಶೇಖರ ಹಿರೇಮಠ ಮತ್ತು ಸಾರಿಗೆ ಸಿಬ್ಬಂದಿಗಳ ವಿವಿಧ ಬೇಡಿಕೆ ಈಡೇರಿಸುಬೇಕೆಂದು ಕಪ್ಪುಪಟ್ಟಿ ಚಳವಳಿ ನಡೆಸಿದರು. ಸಾರಿಗೆ ಸಿಬ್ಬಂದಿಗಳು ಇದ್ದರು.