ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಬಾಬು ಜಗಜೀವನರಾಮ ಪುತ್ಥಳಿಗೆ ನಮನ

0
31

ಕಲಬುರಗಿ: ಡಾ.ಬಾಬು ಜಗಜೀವನರಾಮ ಅವರ ೧೧೪ನೇ ಜಯಂತ್ಯುತ್ಸವ ಪ್ರಯುಕ್ತ ನಗರದ ಟೌನ್ ಹಾಲ್ ಆವರಣದಲ್ಲಿರುವ ಡಾ.ಬಾಬು ಜಗಜೀವನರಾಮ ಪುತ್ಥಳಿಗೆ ಶಾಸಕರು ಹಾಗೂ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಮಾಲಾರ್ಪಣೆ ಮಾಡಿದರು. ರಾಜು ವಾಡೇಕರ, ಅಭಿ ಹಾದಿಮನಿ ಇದ್ದರು.

 

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here