ಸಿ.ಟಿ ರವಿ ಯವರಿಗೆ ಅಂಬಾರಾಯ ಅಷ್ಠಗಿ ಸನ್ಮಾನ

0
49

ಕಲಬುರಗಿ: ಬಸವಕಲ್ಯಾಣ ಉಪಚುನಾವಣೆ ಪ್ರಯುಕ್ತ ನಗರಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಹಾಗೂ ಮಾಜಿ ಸಚಿವರಾದ ಸಿ ಟಿ ರವಿ  ರವರಿಗೆ ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಯವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ರವಿ ಬಿರಾದಾರ್ ಹಾಗೂ ಕೃಷ್ಣಾ ಕಾಡಾ ಅಧ್ಯಕ್ಷರಾದ ಶರಣಪ್ಪಾ ತಳವಾರ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಶಿವ ಅಷ್ಠಗಿ ಸೇರಿದಂತೆ ಇತರರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here