ಡಾ.ಅಂಬೇಡ್ಕರ್ ಜಯಂತಿ: ಪೌರಕಾರ್ಮಿಕರಿಗೆ ಮಾಸ್ಕ್ ವಿತರಣೆ

0
22

ಕಲಬುರಗಿ: ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ೧೩೦ನೇ ಜಯಂತಿ ಪ್ರಯುಕ್ತ ನಗರದ ಜಗತ್ ವೃತ್ತದ ಬಳಿಯಿರುವ ಪುತ್ತಳಿಯ ಬಳಿ ’ಸುಜಯ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ’ ಹಾಗೂ ’ಬಸವೇಶ್ವರ ಸಮಾಜ ಸೇವಾ ಬಳಗ’ ವತಿಯಿಂದ ಪೌರಕಾರ್ಮಿಕರಿಗೆ ಮಾಸ್ಕ ವಿತರಣೆಗೆ ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನಾ ಚಾಲನೆ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಲೋಖಂಡೆ, ಪೂಜ್ಯ ಸಂಘಾನಂದ ಬಂತೇಜಿ, ಸುನೀಲಕುಮಾರ ವಂಟಿ, ಎಚ್.ಬಿ.ಪಾಟೀಲ, ಅನೀಲಕುಮಾರ ಎಂಟಮನಿ, ಸುಜಯ್ ಎಸ್.ವಂಟಿ ಸೇರಿದಂತೆ ಹಲವರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here