ಜೆಡಿಎಸ್  ಮುಖಂಡರಿಂದ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ

0
18

ಕಲಬುರಗಿ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೧೩೦ನೇ ಜಯಂತೋತ್ಸವ ಅಂಗವಾಗಿ ನಗರದ ಜಗತ್ ವೃತ್ತದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ಪುಷ್ಪ ನಮನ ಸಲ್ಲಿಸಲಾಯಿತು. ಶಾಮರಾವ ಸೂರನ್, ಮನೋಹರ ಪೋದ್ದಾರ, ಶಂಕರ ಕಟ್ಟಿಸಂಗಾವಿ, ಹಣಮಂತ ಸನಗುಂದಿ ಗುರುನಾಥ ಪೂಜಾರಿ, ಸುನಿತಾ ಕೊರವಾರ, ಶಕುಂತಲಾ ಪಾಟೀಲ, ಖಾಜಾ ಪಟೇಲ ಇದ್ದರು.

 

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here