ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ನಗರಸಭೆಯಲ್ಲಿ ಹೆಮರೆಡ್ಡಿ ಮಲ್ಲಮ್ಮ ಜಯಂತಿ ಮೂಲಕ emedialine - May 10, 2021 0 43 Facebook Twitter Pinterest WhatsApp ಶಹಾಬಾದ: ನಗರದ ನಗರಸಭೆಯಲ್ಲಿ ಸೋಮವಾರ ಹೆಮರೆಡ್ಡಿ ಮಲ್ಲಮ್ಮ ಜಯಂತಿ ಆಚರಿಸಲಾಯಿತು. ಆರೋಗ್ಯ ನಿರೀಕ್ಷಕ ಶಿವರಾಜಕುಮಾರ, ರಾಜೇಶ, ಶರಣು, ಮಲ್ಲಿಕಾರ್ಜುನ, ಜೆಇ ಬಸವರಾಜ, ಹಣಮಂತ ಪವಾರ ಸೇರಿದಂತೆ ಅನೇಕರು ಇದ್ದರು.