ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಶಾಸಕ ಮತ್ತಿಮೂಡ್ ಸಸಿ ಹಚ್ಚಿ ಶ್ಯಾಮ ಪ್ರಸಾದ ಮುಖರ್ಜಿ ಬಲಿದಾನ ದಿನಾಚರಣೆ ಮೂಲಕ emedialine - June 23, 2021 0 32 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಕಲಬುರಗಿ: ಗ್ರಾಮೀಣ ಮತಕ್ಷೇತ್ರದ ಕಾಳನೂರ ಮತ್ತು ಕುಸನೂರ ವ್ಯಾಪ್ತಿಯ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲನಿಯಲ್ಲಿ ಶಾಸಕರಾದ ಬಸವರಾಜ ಮತ್ತಿಮೂಡ್ ಅವರು ಜನಸಂಘದ ಸಂಸ್ಥಾಪಕರಾಗಿದ್ದ ಶ್ಯಾಮ ಪ್ರಸಾದ ಮುಖರ್ಜಿ ಅವರ ಬಲಿದಾನ ದಿನದ ಸ್ಮರಣೆಯೊಂದಿಗೆ ಸಸಿ ನೆಡುವುದರ ಮೂಲಕ ಪರಿಸರ ಸಂರಕ್ಷಣೆಯ ಜಾಗೃತಿ ಮೂಡಿಸಿದರು.