ತುಟ್ಟಿ ಭತ್ಯೆ ಮಂಜೂರು ಮಾಡಿದಕ್ಕೆ ಸರ್ಕಾರಿ ನೌಕರರ ಸಂಘ ಹರ್ಷ

0
511

ಕಲಬುರಗಿ: ರಾಜ್ಯ ಸರ್ಕಾರಿ ನೌಕರರಿಗೆ ಶೇ.11ರಷ್ಟು ತುಟ್ಟಿ ಭತ್ಯೆ ಬಿಡುಗಡೆಗೆಅದೇಶ ಹೊರಡಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರಿಗೆ ಸರ್ಕಾರಿ ನೌಕರರ ಸಂಘದ ಚುನಾಯಿತ ಪ್ರತಿನಿಧಿ ಆರೋಗ್ಯ ಇಲಾಖೆ ಸಂತೋಷ ಕುಡಳ್ಳಿ ಕಾಳಗಿ ಹರ್ಷ ವ್ಯಕ್ತ ಪಡಿಸಿದ್ದರೆ.

ಕೋವಿಡ್ ಕಾರಣದಿಂದ 2020ರ ಜ.1ರಿಂದ ತಡೆಹಿಡಿದಿದ್ದ ಮೂರು ಕಂತುಗಳ ತುಟ್ಟಿ ಭತ್ಯೆಯನ್ನು ಕೇಂದ್ರ ಸರ್ಕಾರಿ ನೌಕರರಿಗೆ ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿಗೆ ಮನವಿ ಮಾಡಿ ರಾಜ್ಯ ಸರ್ಕಾರಿ ನೌಕರರಿಗೂ ಜು.1ರಿಂದ ಅನ್ವಯಗೊಳಿಸುವಂತೆ ಬಾಕಿ ಇರುವ ಶೇ 11ರಷ್ಟು ತುಟ್ಟಿ ಭತ್ಯೆ ಮಂಜೂರು ಮಾಡಿದ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಕ್ಷರಿ ಅವರ ಸತತ ಪ್ರಯತ್ನ ಪಟ್ಟು ಸಿ ಎಂ ಯಡಿಯೂರಪ್ಪ ನವರಿಗೆ ಇದಕ್ಕೆ ಕಾರಣಕರ್ತರಾದ ರಾಜ್ಯಾಧಕ್ಷ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here