ಕಲಬುರಗಿ: ಕಾರ್ಮಿಕ ಇಲಾಖೆ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನಗರದ ನ್ಯೂ ರಾಘವೇಂದ್ರ ಕಾಲೋನಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ರವರ ನೇತೃತ್ವದಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅನೀಲ ಇಂಗಳಗಿ, ಸಂತೋಷ ಜಾಧವ, ಹಣಮಂತ ಚಿತಪಂಳ್ಳಿ, ಅಣವೀರ ಪಾಟೀಲ, ಶರಣು ಸಜ್ಜನ, ಲಿಂಗಪ್ಪ ದೇವಣಗಾವ, ಲಕ್ಷ್ಮಿಪುತ್ರ ಇದ್ದರು.