ಸುರಪುರ: ನಗರದ ಕಾಂಗ್ರೆಸ್ ಕಚೇರಿ ವಸಂತ ಮಹಲ್ನಲ್ಲಿ ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಅವರ ನೇತೃತ್ವದಲ್ಲಿ 75ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು.ಮಾಜಿ ತಾಲೂಕು ಪಂಚಾಯತಿ ಸದಸ್ಯ ಮಾನಪ್ಪ ಸೂಗುರು ಧ್ವಜಾರೋಹಣ ನೆರವೇರಿಸಿದರು.ನಂತರ ಮುಖಂಡರಾದ ಅಹ್ಮದ್ ಪಠಾಣ್,ಅಬ್ದುಲ್ ಅಲೀಂ ಗೋಗಿ,ಮಾನಪ್ಪ ಸೂಗುರು ಮಾತನಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ರೂಪಕುಮಾರ ನಾಯಕ,ರಾಜಾ ವೇಣುಗೋಪಾಲ ನಾಯಕ,ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ,ರಾಜಾ ವಿಜಯಕುಮಾರ ನಾಯಕ,ರಾಜಾ ಸುಶಾಂತ ನಾಯಕ,ನಗರಸಭೆ ಸದಸ್ಯ ರಾಜಾ ಪಿಡ್ಡನಾಯಕ (ತಾತಾ),ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ,ರಮೇಶ ದೊರೆ ಆಲ್ದಾಳ,ಮಲ್ಲಣ್ಣ ಸಾಹು, ಶರಣು ಮುಧೋಳ ನರಸಿಂಗಪೇಟ,ನಗರಸಭೆ ಸದಸ್ಯ ನಾಸೀರ್ ಕುಂಡಾಲೆ,ಕಮರುದ್ದೀನ್,ಶಖೀಲ್,ಮಹಿಬೂಬ ಬಡೆಕುರೇಶಿ,ಮಲ್ಕಪ್ಪಗೌಡ ಕಾಂಗ್ರೆಸ್ ಮುಖಂಡರಾದ ಧರ್ಮರಾಜ,ಶರಣು ಕಳ್ಳಿಮನಿ,ಮನೋಹರ ಕುಂಟೋಜಿ,ಹಣಮಂತ್ರಾಯ ಮಕಾಶಿ,ಶಿವರಾಜ ನಾಯಕ ಸೇರಿದಂತೆ ಅನೇಕರಿದ್ದರು.