ಬಿಸಿ ಬಿಸಿ ಸುದ್ದಿಹೈದರಾಬಾದ್ ಕರ್ನಾಟಕ ಮಲ್ಲಿಕಾರ್ಜುನ ಖರ್ಗೆಗೆ ಮಾಜಿ ಪಾಲಿಕೆ ಸದಸ್ಯ ರಾಜಕುಮಾರ ಕಪನೂರ ಸನ್ಮಾನ ಮೂಲಕ emedialine - October 2, 2021 0 14 ಫೇಸ್ಬುಕ್ ರಂದು ಹಂಚಿಕೊಳ್ಳಿ ಟ್ವಿಟರ್ ಟ್ವೀಟ್ ಕಲಬುರಗಿ: ನಗರದಕ್ಕೆ ಆಗಮಿಸಿದ ರಾಜ್ಯ ಸಭೆಯ ಪ್ರತಿಪಕ್ಷದ ನಾಯಕರಾದ ಮಲ್ಲಿಕಾರ್ಜುನ ಎಂ.ಖರ್ಗೆ ಅವರನ್ನು ಮಾಜಿ ಮಹಾನಗರ ಪಾಲಿಕೆ ಸದಸ್ಯ ರಾಜಕುಮಾರ ಕಪನೂರ ಅವರು ಸನ್ಮಾನಿಸಿದರು. ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ಜೈ ಭವಾನಿ ಕಲ್ಯಾಣ ಮಂಟಪದ ಮಾಲೀಕ ಬಸವಕುಮಾರ ಎಸ್ ಇದ್ದರು.