ಚಿನಮಳ್ಳಿ ಶ್ರೀ ಮಲ್ಲಿಕಾರ್ಜುನ ದರ್ಶನಕ್ಕೆ ಭಕ್ತಾದಿಗಳಿಗೆ ಅವಕಾಶವಿಲ್ಲ

0
27

ಕಲಬುರಗಿ: ಅಫಜಲಪುರ ತಾಲ್ಲೂಕಿನ ಚಿನಮಳ್ಳಿ ಗ್ರಾಮದ ಅಭಿನವ ಕೈಲಾಸ ಶ್ರೀ ಮಲ್ಲಿಕಾರ್ಜುನ ಜಾತ್ರಾ ಮಹೋತ್ಸ ಈ ವರ್ಷ ಧಾರ್ಮಿಕ ಆಚರಣೆಗೆ ಸಿಮಿತವಿದ್ದು, ಭಕ್ತಾದಿಗಳಿಗೆ ದರ್ಶನದ ವ್ಯವಸ್ಥೆ ಇರುವುದಿಲ್ಲ.

ಜ. 14 ಮತ್ತು 15 ರಂದು ಕೇವಲ ಧಾರ್ಮಿಕ ಆಚರಣೆಗಳು ನಡೆಯಲಿದ್ದು, ಭಕ್ತಾದಿಗಳಿಗೆ ಧಾರ್ಮಿಕ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನಿರ್ಬಂಧಿಸಲಾಗಿದೆ.

Contact Your\'s Advertisement; 9902492681

ಭಕ್ತಾದಿಗಳು ತಾವು ಇರುವ ಗ್ರಾಮ ಹಾಗೂ ತಮ್ಮ ಮನೆಗಳಲ್ಲಿ ಇದ್ದು ದೇವರ ಧ್ಯಾನ ಮಾಡುವ ಮೂಲಕ ಧಾರ್ಮಿಕ ಆಚರಣೆ ನೇರವೇರಿಸಬೇಕೆಂದು ಅಭಿನವ ಶ್ರೀ ಮಲ್ಲಿಕಾರ್ಜುನ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕಲ್ಯಾಣರಾವ ಬಿರಾದಾರ ಹಾಗೂ ಸಮಿತಿ ಸರ್ವ ಸದಸ್ಯರು ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here