ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಕನ್ನಡ ಭವನದಲ್ಲಿ ಜರುಗಿದ ಗಣರಾಜ್ಯೋತ್ಸವ ದಿನದಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಧ್ವಜಾರೋಹಣ ನೆರವೇರಿಸಿದರು.
ಶಿವರಾಜ ಅಂಡಗಿ, ಶಕುಂತಲಾ ಪಾಟೀಲ, ಶಿವಲೀಲಾ ತೆಗನೂರ, ರಾಜೇಂದ್ರ ಮಾಡಬೂಳಕರ್, ಪ್ರಭವ ಪಟ್ಟಣಕರ್, ಶಿವಾನಂದ ಮಠಪತಿ, ಹೆಚ್.ಎಸ್ ಬರಗಾಲಿ, ವಿಶ್ವನಾಥ ತೊಟ್ನಳ್ಳಿ ಇತರರಿದ್ದರು.