Wednesday, August 7, 2024
ಮನೆಬಿಸಿ ಬಿಸಿ ಸುದ್ದಿವಿಶ್ವಕರ್ಮ ಹೋರಾಟ ಸಮಿತಿಯಿಂದ ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ

ವಿಶ್ವಕರ್ಮ ಹೋರಾಟ ಸಮಿತಿಯಿಂದ ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ

ಕಲಬುರಗಿ: ಜಿಲ್ಲಾ ವಿಶ್ವಕರ್ಮ ಹೋರಾಟ ಸಮಿತಿ ಮತ್ತು ಜಿಲ್ಲಾ ವಿಶ್ವಕರ್ಮ ಸಮಾಜದ ಸಹಯೋಗದಲ್ಲಿ ನಡೆದಿದ್ದ ರಜತ ಕಿರೀಟಧಾರಣೆ, ವಿಶ್ವಶ್ರೀ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಹಕಾರ ನೀಡಿದವರನ್ನು ಕನ್ನಡಭವನದಲ್ಲಿ ಸನ್ಮಾನಿಸುವ ಸಂದರ್ಭದಲ್ಲಿ ಪತ್ರಕರ್ತರಾದ ಶೇಷಮೂರ್ತಿ ಅವಧಾನಿ, ಸೂರ್ಯಕಾಂತ ಜಮಾದಾರ, ಬಜರಂಗಿ ನಿಂಬುರಕರ್ ಇವರನ್ನು ವಿಶ್ವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ  ಮನೋಹರ ಪೋದ್ದಾರ, ದೇವಿಂದ್ರ ದೇಸಾಯಿ ಕಲ್ಲೂರ, ವಿಜಯಕುಮಾರ ತೇಗಲತಿಪ್ಪಿ ಸೇರಿದಂತೆ ಇತರರು ಇದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular


Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420