ಕಲಬುರಗಿ: ಜಿಲ್ಲಾ ಆಲ್ಪಾಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಹಲವು ವಿಷಯಗಳ ಮೇಲೆ ಅಧಿಕಾರಿಗಳೊಂದಿಗೆ ಸಂಸದರಾದ ಡಾ. ಉಮೇಶ್ ಜಾಧವ್ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಸಮುಖದಲ್ಲಿ ಸಭೆ ಜರುಗಿತು.
ಉತ್ತರ ಮತಕ್ಷೇತ್ರ ಶಾಸಕಿ ಕನಿಜ ಫಾತಿಮಾ, ಜಿಲ್ಲಾಧಿಕಾರಿಗಳ ಜೊತೆ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹಲವಾರು ಯೋಜನೆಗಳ ಬಗ್ಗೆ ಚರ್ಚಿಸಿದರು.