ಡಿಜಿಪಿ ಡಾ.ರವೀಂದ್ರನಾಥ ವರ್ಗಾವಣೆ ರದ್ದುಗೊಳಿಸುವಂತೆ ಆಗ್ರಹ

0
16

ಕಲಬುರಗಿ: ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಡಾ.ರವೀಂದ್ರನಾಥ ಅವರ ವರ್ಗಾವಣೆ ಆದೇಶ ರದ್ದುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾತಿ) ಜಿಲ್ಲಾ ಸಮಿತಿಯಿಂದ ಧರಣಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಅರ್ಜುನ ಭದ್ರೆ, ಮಹಾಂತೇಶ ಬಡದಾಳ, ಮಲ್ಲಿಕಾರ್ಜುನ ಕ್ರಾಂತಿ , ಮಲ್ಲಿಕಾರ್ಜುನ ಖನ್ನಾ ಸೇರಿದಂತೆ ಇತರರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here