ಡಾ.ಬಾಬುಜಗಜೀವನರಾಂ ಪ್ರತಿಮೆಗೆ ಶಾಸಕ ಪ್ರಿಯಾಂಕ ಖರ್ಗೆ ಪುಷ್ಪಾರ್ಚನೆ

0
12

ಕಲಬುರಗಿ: ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪ ಪ್ರಧಾನಿ ಡಾ.ಬಾಬುಜಗಜೀವನರಾಂ ಅವರ ೩೬ ನೇ ಪುಣ್ಯತಿಥಿ ನಿಮಿತ್ಯ ನಗರದ ಟೌನ್ ಹಾಲ್ ಬಳಿ ಪ್ರತಿಮೆಗೆ ಶಾಸಕ ಪ್ರಿಯಾಂಕ ಖರ್ಗೆ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೋನಗುಂಟಿ, ದಕ್ಷಿಣ ಯುವ ಕಾಂಗ್ರೆಸ್ ಅಧ್ಯಕ್ಷ ಪರಶುರಾಮ ನಾಟೇಕರ, ಮುಖಂಡರಾದ ಸಂತೋಷ ಬಿಲಗುಂದಿ, ಮಜರಆಲಂ ಖಾನ್, ಡಾ.ಕಿರಣ ದೇಶಮುಖ, ರಾಜೀವ ಜಾನೆ, ಪರಮೇಶ್ವರ ಖಾನಪೂರ, ಸಿದ್ಧಾರ್ಥ ಕೋರವಾರ ಹಾಗೂ ಕಾರ್ಯಕರ್ತರು ಇದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here